WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » BY Vijayendra : ಒಂದು ಕಡೆ ಗ್ಯಾರಂಟಿ ಕಾರ್ಡ್, ಮತ್ತೊಂದು ಕಡೆ ಗ್ರಾಹಕರಿಗೆ ಪೆಟ್ಟು: ವಿಜಯೇಂದ್ರ

ಮೈಸೂರು, ಜೂನ್‌ 06: ಕಾಂಗ್ರೆಸ್‌ ಸರ್ಕಾರ ಜನರಿಗೆ ಮೋಸ ಮಾಡುತ್ತಿದ್ದು, ಸರ್ಕಾರ ಗ್ಯಾರಂಟಿ ಜಾರಿಗೊಳಿಸಲು, ಹೆಚ್ಚೆಚ್ಚು ತೆರಿಗೆ ವಿಧಿಸಲು ಮುಂದಾಗಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ಸಾಕಷ್ಟುಆಶ್ವಾಸನೆ ಕೊಟ್ಟಿದ್ದರು. ಒಂದು ಕಡೆ ಗ್ಯಾರಂಟಿ ಜಾರಿಗೊಳಿಸುವುದಾಗಿ ಹೇಳಿ, ಮತ್ತೊಂದು ಕಡೆ ಗ್ರಾಹಕರಿಗೆ ಪೆಟ್ಟು ಕೊಡುತ್ತಿದ್ದಾರೆ. ಈ ವಿಷಯದಲ್ಲಿ

«
Next
Newer Post
»
Previous
Older Post

No comments: