Himachal Pradesh: 19 ಮದಯನನ ಬಲ ಪಡದ ಪರವಹ ಭಕಸತ ಮಘಸಫಟ
ಶಿಮ್ಲಾ, ಜೂನ್ 29: ಕಳೆದ ಐದು ದಿನಗಳಲ್ಲಿ ಭೂಕುಸಿತ, ಹಠಾತ್ ಪ್ರವಾಹ ಮತ್ತು ಮೇಘಸ್ಫೋಟದಿಂದಾಗಿ ಇದುವರೆಗೆ 19 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹಿಮಾಚಲ ಪ್ರದೇಶ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ. ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಂಕಿಅಂಶಗಳ ಪ್ರಕಾರ, ಭಾರಿ ಮಳೆಯ ಪರಿಣಾಮ ಇದುವರೆಗೂ 219.29 ಕೋಟಿ ರೂಪಾಯಿ ನಷ್ಟವನ್ನುಅನುಭವಿಸಿದೆ. ಹಿಮಾಚಲ ಪ್ರದೇಶದಲ್ಲಿ ಕಳೆದ
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/VaGywOM<
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು





No comments:
Post a Comment