Karnataka Rain: ಇಂದು ಸಂಜೆ ವೇಳೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಮಾತ್ರ ಭಾರೀ ಮಳೆ ಬೀಳುವ ಮುನ್ಸೂಚನೆ
ಕರ್ನಾಟಕ, ಜೂನ್, 05: ಈಗಾಗಲೇ ಮುಂಗಾರರು ಪೂರ್ವ ಮಳೆಯಿಂದ ರಾಜ್ಯದ ಹಲವೆಡೆ ಸಾಕಷ್ಟು ಅನಾಹುತಗಳು ಸಂಭವಿಸಿವೆ. ಹಲವರು ಮನೆ, ಮಠಗಳನ್ನು ಕಳೆದುಕೊಂಡು ಬೀದಿಗೆ ಬಿದ್ದಿದ್ದರೆ, ಕೆಲವೆಡೆ ಕೃಷಿ ಬೆಳೆಗಳು ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಹಾಗೆಯೇ ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು





No comments:
Post a Comment