ಮಂಡ್ಯ, ಜೂನ್ 23: ಭೂಸೇನೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಕರ್ನಾಟಕದ ಯೋಧರೊಬ್ಬರು ಚಿಕಿತ್ಸೆಗೆ ಫಲಿಸದೇ ಮೃತಪಟ್ಟ ಘಟನೆ ನಡೆದಿದೆ. ಭೂಸೇನೆಯಲ್ಲಿ ಯೋಧನಾಗಿದ್ದ ಜನಾರ್ಧನ ಗೌಡ ಮೃತಪಟ್ಟಿದ್ದಾರೆ. ಮೃತ ಯೋಧ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕಿಕ್ಕೇರಿ ಗ್ರಾಮದವರು ಎಂದು ತಿಳಿದು ಬಂದಿದೆ. ಅವರು ಕೆಲವು ರ್ಷಗಳಿಂದ ಛತ್ತೀಸ್ಗಢದಲ್ಲಿ ನಿಯೋಜನೆಗೊಂಡಿದ್ದರು. ಎಂದಿನಂತೆ ತಮ್ಮ
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/3HxzOmQ<
No comments:
Post a Comment