WHAT’S HOT NOW

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » 12710 ಗುತ್ತಿಗೆ ಶಿಕ್ಷಕರ ಉದ್ಯೋಗವನ್ನು ಖಾಯಂಗೊಳಿಸಿದ ಪಂಜಾಬ್‌ ಸರ್ಕಾರ!
SGK ADVERTISING ADDA

ದೆಹಲಿ, ಜುಲೈ 29: ಪಂಜಾಬ್‌ ಮುಖ್ಯಮಂತ್ರಿ ಭಗವಂತ್ ಮಾನ್ ಶುಕ್ರವಾರ 12,710 ಗುತ್ತಿಗೆ ಶಿಕ್ಷಕರನ್ನು ಕಾಯಂಗೊಳಿಸಿ, ರಾಜ್ಯ ಶಿಕ್ಷಣ ಇಲಾಖೆಯ ಶಿಕ್ಷಕರಿಗೆ ಹುದ್ದೆಯನ್ನು ಖಾಯಂಗೊಳಿಸುವ ಪತ್ರಗಳನ್ನು ಹಸ್ತಾಂತರಿಸಿದ್ದಾರೆ. ಸ್ಥಳೀಯ ಟ್ಯಾಗೋರ್ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಗವಂತ್‌ ಮಾನ್‌ ಅವರು ಇದು ‘ಐತಿಹಾಸಿಕ ದಿನ' ಎಂದು ಕರೆದಿದ್ದಾರೆ. ಅಧಿಕಾರ ವಹಿಸಿಕೊಂಡ ವೇಳೆ, ಎಲ್ಲಾ ಕಾನೂನು ಮತ್ತು ಆಡಳಿತಾತ್ಮಕ ತೊಡಕುಗಳನ್ನು

«
Next
Karnataka Dams Water Level: ಜುಲೈ 29ರ ಪ್ರಮುಖ ಜಲಾಶಯಗಳ ನೀರಿನ ಮಟ್ಟ, KRS ಭರ್ತಿಗೆ 13 ಅಡಿಯಷ್ಟೇ ಬಾಕಿ.!
»
Previous
Bengaluru: ಮೊಹರಂ ಹಬ್ಬದ ಮೆರವಣಿಗೆ ಕಾರಣ ಬೆಂಗಳೂರಿನ ಹಲವೆಡೆ ಸಂಚಾರ ಬದಲಾವಣೆ! ಹೀಗಿದೆ ಪರ್ಯಾಯ ಮಾರ್ಗ

No comments: