WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 10 July 2023

ಉತತರ ಭರತದಲಲ ಭರ ಮಳ: 17 ರಲ ಸಚರ ಬದ- 12 ರಲಗಳ ಮರಗ ಬದಲವಣ

ಉತ್ತರ ಭಾರತದಲ್ಲಿ ಭಾರೀ ಮಳೆಯಿಂದಾಗಿ 17 ರೈಲುಗಳನ್ನು ರದ್ದುಗೊಳಿಸಲಾಗಿದ್ದು ಜೊತೆಗೆ 12 ಮಾರ್ಗಗಳನ್ನು ಬದಲಾಯಿಸಲಾಗಿದೆ. ಈ ಬಗ್ಗೆ ವಿವರಗಳನ್ನು ಇಲ್ಲಿ ಪಡೆಯಿರಿ. ವಾರಾಂತ್ಯದಲ್ಲಿ ಉತ್ತರ ಭಾರತದ ಹಲವಾರು ಭಾಗಗಳಲ್ಲಿ ಎಡೆಬಿಡದೆ ಮಳೆ ಸುರಿದು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ನಿರಂತರ ಮಳೆಯಿಂದಾಗಿ ದೆಹಲಿ-ಎನ್‌ಸಿಆರ್ ಸೇರಿದಂತೆ ಹಲವಾರು ನಗರಗಳಲ್ಲಿ ಮಳೆ ನೀರು ತುಂಬಿ ಟ್ರಾಫಿಕ್ ಜಾಮ್‌ ಉಂಟಾಗಿದೆ. ಮಾತ್ರವಲ್ಲದೆ ಮುಂಗಾರು ಮಳೆಯಿಂದಾಗಿ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/8rMxL5U<

No comments: