ಬೆಂಗಳೂರು, ಜುಲೈ 08: ಕರ್ನಾಟಕ ಸರ್ಕಾರದ ಉದ್ದೇಶಿದ ಮೇಕೆದಾಟು ಯೋಜನೆಗೆ ಕುರಿತು ಪರ ವಿರೋಧ ಚರ್ಚೆಯ ನಡುವೆ ನಟ ಚೇತನ್ ಅಹಿಂಸಾ ವಿರೋಧ ವ್ಯಕ್ತಪಡಿಸಿದ್ದು, ಇದೊಂದು ಕೆಟ್ಟ ಯೋಜನೆ ಎಂದು ಟೀಕಿಸಿದ್ದಾರೆ. ಈ ಕುರಿತ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ನಟ ಚೇತನ್, ಮೇಕೆದಾಟು ಯೋಜನೆಗೆ ಅನುಮತಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಬಜೆಟ್ ಭಾಷಣದಲ್ಲಿ ಮುಖ್ಯಮಂತ್ರಿ
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/RcNpF97<
ಕರನಟಕ ಬಜಟ 2023: ಮಕದಟ ಇದದ ಕಟಟ ಯಜನ; ನಟ ಚತನ ಪಸಟ
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು
No comments:
Post a Comment