WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Sunday, 9 July 2023

ರಮಚದರಪರ ಮಠದ ವರದಧ ಪಐಎಲ: 5 ಕಟ ಪರಕರಣ ರದದಲಲ!

ಬೆಂಗಳೂರು, ಜುಲೈ 09; ಹೊಸನಗರದ ರಾಮಚಂದ್ರಾಪುರ ಮಠದ ವಿರುದ್ಧ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಿಂಪಡೆಯಲು 5 ಕೋಟಿ ರೂ. ಬೇಡಿಕೆಯಿಟ್ಟ ಆರೋಪ ಸಂಬಂಧ ಐವರು ಆರೋಪಿಗಳ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ರದ್ದು ಮಾಡಲು ಕರ್ನಾಟಕ ಹೈಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ. ಹಾಗಾಗಿ ಅವರು ವಿಚಾರಣೆಯನ್ನು ಎದುರಿಸಲೇಬೇಕಾದ ಅನಿವಾರ್ಯತೆ ಎದುರಾಗಿದೆ. 5 ಆರೋಪಿಗಳು ಇದೀಗ ಬೆಂಗಳೂರಿನ ನ್ಯಾಯಾಲಯದ

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/OaYqybt<

No comments: