WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Friday, 14 July 2023

ಕಾಂಗ್ರೆಸ್ ಗೆ ಬಂದು ಮಲ್ಲೇಶ್ವರಂ ನಲ್ಲಿ ಗೆದ್ದು ತೋರಿಸಿ; ಅಶ್ವತ್ಥ ನಾರಾಯಣಗೆ ಸವಾಲು ಹಾಕಿದ ಶಿವಲಿಂಗೇಗೌಡ

ಬೆಂಗಳೂರು, ಜುಲೈ 13: ನೀವು ಕಾಂಗ್ರೆಸ್ ಗೆ ಬಂದು ಮಲ್ಲೇಶ್ವರಂ ನಲ್ಲಿ ಗೆದ್ದು ತೋರಿಸಿ ಎಂದು ಸದನದಲ್ಲಿ ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ಅವರು ಬಿಜೆಪಿ ಸದಸ್ಯ ಡಾ.ಅಶ್ವಥ್ ನಾರಾಯಣ ಅವರಿಗೆ ಸವಾಲು ಹಾಕಿದ್ದಾರೆ. ಚುನಾವಣಾ ಫಲಿತಾಂಶ ಬಂದು ಎರಡು ತಿಂಗಳಾದ್ರೂ ವಿಪಕ್ಷ ನಾಯಕ ಆಯ್ಕೆಯಾಗದ ಹಿನ್ನಲೆ ಇಂದು(ಗುರುವಾರ) ಸದನದಲ್ಲಿ ಕಾಂಗ್ರೆಸ್‌ ಸದಸ್ಯ ಲಕ್ಷ್ಮಣ್‌ ಸವದಿ ವಿಪಕ್ಷ ಸ್ಥಾನದ

No comments: