WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Sunday, 16 July 2023

ಸಂತೋಷ್‌ ಆತ್ಮಹತ್ಯೆ ಪ್ರಕರಣ; ಈಶ್ವರಪ್ಪಗೆ ಬಿಗ್ ರಿಲೀಫ್

ಬೆಂಗಳೂರು, ಜುಲೈ 16; ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ, ಬಿಜೆಪಿ ನಾಯಕ ಕೆ. ಎಸ್. ಈಶ್ವರಪ್ಪಗೆ ಬಿಗ್ ರಿಲೀಫ್ ಸಿಕ್ಕಿದೆ. ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯವು ಬಿ-ರಿಪೋರ್ಟ್ (ಸಾಕ್ಷ್ಯದ ಕೊರತೆಯಿಂದ ಮುಚ್ಚುವ ವರದಿ) ಅಂಗೀಕರಿಸಿದೆ. ಆದ್ದರಿಂದ ಈಶ್ವರಪ್ಪ ಇನ್ನು ಈ ಪ್ರಕರಣದಲ್ಲಿ ಆರೋಪಿಯಲ್ಲ. ಬಿ-ರಿಪೋರ್ಟ್ ಅಂಗೀಕಾರವಾದ ಕಾರಣ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ, ಕೆ. ಎಸ್.

No comments: