'ಮೋದಿ ಉಪನಾಮ' ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಾನನಷ್ಟ ಮೊಕದ್ದಮೆಯಲ್ಲಿ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯ ಕುರಿತು ಗುಜರಾತ್ ಹೈಕೋರ್ಟ್ ಶುಕ್ರವಾರ ತನ್ನ ತೀರ್ಪನ್ನು ನೀಡಲಿದೆ. ಹಿಂದಿನ ಸಂದರ್ಭದಲ್ಲಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಮಧ್ಯಂತರ ರಕ್ಷಣೆಯನ್ನು ನಿರಾಕರಿಸಿದ ನ್ಯಾಯಾಲಯವು ಅವರ ಮನವಿಯನ್ನು ಪರಿಗಣನೆಯಲ್ಲಿ ಕಾಯ್ದಿರಿಸಿತ್ತು. ಒಂದು ವೇಳೆ ರಾಹುಲ್ ಗಾಂಧಿ ಅವರ ಅಪರಾಧ ನಿರ್ಣಯಕ್ಕೆ
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/dqSARk9<
ಮದ ಉಪನಮ ಪರಕರಣ: ರಹಲ ಗಧ ಮನವಗ ಗಜರತ ಹಕರಟ ಇದ ತರಪ
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು
No comments:
Post a Comment