WHAT’S HOT NOW

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಮಣಿಪುರ ಹಿಂಸಾಚಾರ ಬಗ್ಗೆ ಪ್ರಧಾನಿ ಹೇಳಿಕೆಗೆ ಆಗ್ರಹಿಸಿ ವಿಪಕ್ಷಗಳ ಸಂಸದರ ಪ್ರತಿಭಟನೆ

ನವದೆಹಲಿ, ಜುಲೈ 25: ಮಣಿಪುರದಲ್ಲಿ ಎರಡು ತಿಂಗಳಿನಿಂದ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ಬಗ್ಗೆ ಸಮಗ್ರ ಹೇಳಿಕೆಗೆ ಒತ್ತಾಯಿಸಿ ಪ್ರತಿಪಕ್ಷಗಳ ಸಂಸದರ ಗುಂಪು ಮುಂಗಾರು ಅಧಿವೇಶನದ ಮೂರನೇ ದಿನ ಸಂಸತ್ ಭವನದ ಮಹಾತ್ಮ ಗಾಂಧಿ ಪ್ರತಿಮೆ ಎದುರು ಮೌನವಾಗಿ ಪ್ರತಿಭಟಿಸಿದರು. ವಿಶೇಷವೆಂದರೆ ಈ ಧರಣಿ ನಡೆದದ್ದು ಸೋಮವಾರ ರಾತ್ರಿ 11 ಗಂಟೆಗೆ. ರಾತ್ರಿ 'ಭಾರತಕ್ಕಾಗಿ ಮಣಿಪುರ' ಎಂಬ ಫಲಕಗಳನ್ನು

«
Next
Newer Post
»
Previous
Older Post

No comments: