ಬೆಂಗಳೂರು, ಜುಲೈ 06; ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕ ಅಕ್ರಮಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗಷ್ಟೇ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ. ಇದರಿಂದಾಗಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಜತೆಗೆ ಸದ್ಯಕ್ಕೆ ನೇಮಕ ಪತ್ರ ಸಿಗಲಿದೆ ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಅಭ್ಯರ್ಥಿಗಳಿಗೆ
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/Q43YnXL<
No comments:
Post a Comment