WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Tuesday, 4 July 2023

ದಸತಗಳ ನಡವ ಕವರ ನರಗಗ ವರ: ಮಕದಟ ಯಜನಯ ಇತಹಸ ತಳಯರ!

ಬೆಂಗಳೂರು: ರಾಜ್ಯದಲ್ಲಿ ಬರ ಆವರಿಸಿದೆ, ಅದರಲ್ಲೂ ಕಾವೇರಿ ಕೊಳ್ಳದಲ್ಲಿನ ಪರಿಸ್ಥಿತಿ ಈ ಬಾರಿ ಭೀಕರ ಸ್ಥಿತಿ ತಲುಪಿದೆ. ಈ ಸಂದರ್ಭದಲ್ಲಿ ಕಾವೇರಿ ನೀರಿಗೂ ಕಿರಿಕ್ ಶುರುವಾಗಿದೆ. ಕಳೆದ 4-5 ವರ್ಷದಿಂದ ಉತ್ತಮವಾಗಿ ಮಳೆಯಾಗಿತ್ತು. ಆಗ ಸಾವಿರಾರು ಟಿಎಂಸಿ ನೀರನ್ನ ಕರ್ನಾಟಕದ ಜಲಾಶಯಗಳಿಂದ ತಮಿಳುನಾಡಿಗೆ ಹರಿಸಲಾಗಿತ್ತು. ಈ ಬಾರಿ ಮಳೆ ಕೊರತೆ ನಡುವೆ ಕಾವೇರಿ ಕಿತ್ತಾಟದ ಕಿಚ್ಚು ಹೊತ್ತಿಕೊಂಡಿದೆ.

from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/0jwKm37<

No comments: