ಅನನಭಗಯ; ಬಯಕ ಖತಗ ಡಬಟ ಮಲಕ ಹಣ ಪವತಗ ಆದಶ
ಬೆಂಗಳೂರು, ಜುಲೈ 02: ಕರ್ನಾಟಕದ ಕಾಂಗ್ರೆಸ್ ನೀಡಿದ 5 ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ವಿತರಣೆ ಮಾಡುವುದು ಸಹ ಒಂದು. ಆದರೆ ಈಗ ಅಕ್ಕಿ ಲಭ್ಯವಿಲ್ಲದ ಕಾರಣ ಅಕ್ಕಿ ಸಿಗುವ ತನಕ ಹಣ ನೀಡಲು ಸರ್ಕಾರ ಮುಂದಾಗಿದೆ. ಅರ್ಹ ಫಲಾನುಭವಿಗಳ ಖಾತೆಗೆ ಡಿಬಿಟಿ ಮೂಲಕ ಹಣ ಪಾವತಿ ಮಾಡುವ ಕುರಿತು ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯಪಾಲರ
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/i9V48zI<
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು





No comments:
Post a Comment