ಬೆಂಗಳೂರು, ಜುಲೈ 09; ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಕಾರಣ ಪವಿತ್ರ ಅಮರನಾಥ ಯಾತ್ರೆಗೆ ತೆರಳಿದ್ದ ಯಾತ್ರಿಕರು ಸಿಲುಕಿಕೊಂಡಿದ್ದಾರೆ. ಇವರಲ್ಲಿ 20ಕ್ಕೂ ಹೆಚ್ಚು ಕನ್ನಡಿಗರು ಸೇರಿದ್ದಾರೆ. ಇವರು ಮೂಲತಃ ಗದಗ ಜಿಲ್ಲೆಯವರು. ಅಮರನಾಥ ಯಾತ್ರೆಗೆ ತೆರಳಿದ್ದ ಕನ್ನಡಿಗರು ಅಲ್ಲಿ ಸಿಲುಕಿಕೊಂಡಿರುವ ವಿಚಾರ ರಾಜ್ಯ ಸರ್ಕಾರದ ಗಮನಕ್ಕೂ ಸಹ ಬಂದಿದೆ. ಸರ್ಕಾರ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಐಎಎಸ್
from Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು https://ift.tt/wZ04sCu<
No comments:
Post a Comment