Karnataka Dams Water Level: ಜುಲೈ 29ರ ಪ್ರಮುಖ ಜಲಾಶಯಗಳ ನೀರಿನ ಮಟ್ಟ, KRS ಭರ್ತಿಗೆ 13 ಅಡಿಯಷ್ಟೇ ಬಾಕಿ.!
ಕರ್ನಾಟಕ, ಜುಲೈ, 29: ಜುಲೈ ತಿಂಗಳ ಮಧ್ಯದಲ್ಲಿ ಭಾರೀ ಮಳೆ ಹಿನ್ನೆಲೆ ರಾಜ್ಯದ ಬಹುತೇಕ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗುತ್ತಲೇ ಇತ್ತು. ಆದರೆ ಇದೀಗ ಮಳೆ ಪ್ರಮಾಣ ತಗ್ಗಿದ್ದು, ಹಲವು ಜಲಾಶಯಗಳ ಒಳಹರಿವಿನ ಪ್ರಮಾಣ ಕಡಿಮೆಯಾಗಿದೆ. ಮತ್ತೊಂದೆಡೆ ಕೆಆರ್ಎಸ್, ತುಂಗಭದ್ರಾ, ಭದ್ರಾ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಏರಿಕೆಯಾಗುತ್ತಲೇ ಇದೆ. ಹಾಗಾದರೆ ಇಂದು ಪ್ರಮುಖ ಜಲಾಶಯಗಳ ನೀರಿನ
Tag: IFTTT Latest Kannada News | Kannada News Headlines | Breaking Kannada News | ಕನ್ನಡ ವಾರ್ತೆಗಳು





No comments:
Post a Comment