WHAT’S HOT NOW

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » Karnataka Heavy Rain: ಮುಂದಿನ ಒಂದು ವಾರ ರಾಜ್ಯಾದ್ಯಂತ ಹೈ ಅಲರ್ಟ್: ಸಚಿವ ಕೃಷ್ಣ ಬೈರೇಗೌಡ
SGK ADVERTISING ADDA

ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹಲವು ಕಡೆ ಗುಡ್ಡ ಕುಸಿತವಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ, ಜಿಲ್ಲಾಡಳಿತಗಳ ಸಮನ್ವಯದೊಂದಿಗೆ ಕಂದಾಯ ಇಲಾಖೆ ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದೆ. ಮುಂದಿನ ವಾರ ಕಟ್ಟೆಚ್ಚರ ವಹಿಸಿ ಮುಂಜಾಗ್ರತಾ ಕ್ರಮಗಳನ್ನು

«
Next
Manipur video: 7ನೇ ಆರೋಪಿ ಬಂಧನ, ಸಂಸತ್‌ನಲ್ಲಿ ಪಟ್ಟು ಸಡಿಲಿಸದ ವಿಪಕ್ಷಗಳು
»
Previous
Exclusive: How Shift Work Affect Women's Chances Of Pregnancy And Steps To Boost Fertility - Expert Speaks

No comments: