WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Showing posts with label JOBS. Show all posts
Showing posts with label JOBS. Show all posts

Sunday, 21 November 2021

ಜನತಾ ಸೇವಾ ಸಹಕಾರಿ ಬ್ಯಾಂಕ್ ನೇಮಕಾತಿ; ಬೆಂಗಳೂರಲ್ಲಿ ಕೆಲಸ

ಬೆಂಗಳೂರು, ನವೆಂಬರ್ 21; ಜನತಾ ಸೇವಾ ಸಹಕಾರಿ ಬ್ಯಾಂಕಿನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ನವೆಂಬರ್ 30 ಕೊನೆಯ ದಿನವಾಗಿದೆ. 12 ಡೇಟಾ ಬೇಸ್ ಅಡ್ಮಿನಿಸ್ಟ್ರೇಟರ್ ಮತ್ತು 2 ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/janatha-seva-cooperative-bank-recruitment-jobs-in-bengaluru-240253.html

Saturday, 20 November 2021

ಬಿಇಎಲ್ ನೇಮಕಾತಿ 2021: ಹಿರಿಯ ಇಂಜಿನಿಯರಿಂಗ್ ಹುದ್ದೆಗಳಿವೆ

ಬೆಂಗಳೂರು, ನವೆಂಬರ್ 20: ಸರ್ಕಾರಿ ಸ್ವಾಮ್ಯದ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್(ಬಿಇಎಲ್) 2021ನೇ ಸಾಲಿನ ನೇಮಕಾತಿ ಮುಂದುವರೆಸಿದೆ. ಈ ಕುರಿತಂತೆ ಅಧಿಕೃತ ವೆಬ್‌ಸೈಟಿನಲ್ಲಿ ಪ್ರಕಟಣೆ ಹೊರಡಿಸಿದೆ. 12ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಈ ಹುದ್ದೆಗಳಿಗೆ ಆಸಕ್ತ ಅರ್ಹ ಅಭ್ಯರ್ಥಿಗಳು ಡಿಸೆಂಬರ್ 08, 2021ರೊಳಗೆ ಅರ್ಜಿ ಸಲ್ಲಿಸಬಹುದು. ಸಂಸ್ಥೆ ಹೆಸರು: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)ಹುದ್ದೆ ಹೆಸರು: Senior

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/bel-recruitment-2021-apply-for-senior-engineer-and-manager-post-240200.html

Wednesday, 17 November 2021

ಬ್ಯಾಂಕ್ ಆಫ್​ ಬರೋಡದಲ್ಲಿ ಉದ್ಯೋಗವಕಾಶ: ಈ ಅಭ್ಯರ್ಥಿಗಳು ಅರ್ಜಿ ಹಾಕಿ

ಭಾರತ, ನವೆಂಬರ್ 17: ಬ್ಯಾಂಕ್ ಆಫ್​ ಬರೋಡದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 15 ಡಾಟಾ ಸೈಂಟಿಸ್ಟ್​​​, ಡಾಟಾ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಪದವಿ, ಬಿಇ, ಬಿ. ಟೆಕ್, ಎಂ. ಟೆಕ್, ಎಂಇ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/bank-of-baroda-recruitment-2021-apply-for-data-scientist-and-data-engineer-posts-239904.html

Monday, 15 November 2021

ಬಿಎಸ್‌ಎನ್‌ಎಲ್ ನೇಮಕಾತಿ; ನ.20ರ ತನಕ ಅರ್ಜಿ ಹಾಕಿ

ಬೆಂಗಳೂರು, ನವೆಂಬರ್ 15; ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‌ಎನ್‌ಎಲ್) ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳ ಭರ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಮಾಡಲು ನವೆಂಬರ್ 20 ಕೊನೆಯ ದಿನವಾಗಿದೆ. ಬಿಎಸ್‌ಎನ್‌ಎಲ್ 27 ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಭೋಪಾಲ್, ಇಂದೋರ್, ಗ್ವಾಲಿಯರ್, ಜಬಲ್ಪುರ್‌ನಲ್ಲಿ ಕೆಲಸ ಮಾಡಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 8000 ರೂ. ಮಾಸಿಕ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-diploma-apprentice-post-at-bsnl-239704.html

Sunday, 14 November 2021

ಬೆಂಗಳೂರಿನಲ್ಲಿ ಕೆಲಸ ಖಾಲಿ ಇದೆ; ನವೆಂಬರ್ 19ರಂದು ನೇರ ಸಂದರ್ಶನ

ಬೆಂಗಳೂರು, ನವೆಂಬರ್ 14; ಆರೋಗ್ಯ ಮತ್ತು ಕುಟುಂಬ ಕ್ಯಲ್ಯಾಣ ಸೇವೆಗಳ ನಿರ್ದೇಶನಾಲಯ ಕರ್ನಾಟಕ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ನವೆಂಬರ್ 19ರಂದು ವಾಕ್ ಇನ್ ಸಂದರ್ಶನ ನಡೆಯಲಿದೆ. ಕೆ. ಪಿ. ಎಂ. ಇ ಅಧಿನಿಯಮ ಅಡಿಯಲ್ಲಿ ತಾಂತ್ರಿಕ ಸಹಾಯಕರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ಬಿಇ/ ಬಿಟೆಕ್‌ನಲ್ಲಿ ಕಂಪ್ಯೂಟರ್ ಸೈನ್ಸ್ ಅಥವ ಮಾಹಿತಿ ತಂತ್ರಜ್ಞಾನ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/walk-in-interview-for-technical-assistant-posts-in-bengaluru-on-november-19-239644.html

Friday, 12 November 2021

ಬಿಬಿಎಂಪಿಯಲ್ಲಿ ಕೆಲಸ ಖಾಲಿ ಇದೆ; ನ. 15ಕ್ಕೆ ನೇರ ಸಂದರ್ಶನ

ಬೆಂಗಳೂರು, ನವೆಂಬರ್ 12; ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ ಬೆಂಗಳೂರು ನಗರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ರಿ) ವ್ಯಾಪ್ತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ನವೆಂಬರ್ 15ರಂದು ಹುದ್ದೆಗಳ ಭರ್ತಿಗೆ ನೇರ ಸಂದರ್ಶನ ನಡೆಯಲಿದೆ. ನಗರ ಕಾರ್ಯಕ್ರಮ ವ್ಯವಸ್ಥಾಪಕ (1), ನಗರ ಲೆಕ್ಕಪತ್ರ ವ್ಯವಸ್ಥಾಪಕ (1), ಮಾಹಿತಿ ತಂತ್ರಜ್ಞರು/ ಡೆಟಾ ವ್ಯವಸ್ಥಾಪಕರು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/bbmp-recruitment-walk-in-interview-on-november-15-239505.html

Thursday, 11 November 2021

ಕೊಪ್ಪಳ; ಅತಿಥಿ ಉಪನ್ಯಾಸಕ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ, ನವೆಂಬರ್ 11;  ಕೊಪ್ಪಳ ಜಿಲ್ಲೆಯ ಕನಕಗಿರಿ ಎಸ್. ಪಿ. ಎಸ್. ಜಿ. ಎಸ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2021-22 ಸಾಲಿನಲ್ಲಿ ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಆಸಕ್ತರು ನವೆಂಬರ್ 13ರ ತನಕ ಅರ್ಜಿ ಸಲ್ಲಿಸಬಹುದು. ಪದವಿ 1, 3, ಮತ್ತು 5 ನೇ ಸೆಮಿಸ್ಟರ್‌ಗಳಲ್ಲಿ ಖಾಲಿ ಇರುವ ಕನ್ನಡ, ಇಂಗ್ಲೀಷ್,

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-guest-lecturer-post-at-kanakagiri-239397.html

Tuesday, 9 November 2021

ದಾವಣಗೆರೆ; ಕೆಲಸ ಖಾಲಿ ಇದೆ, ನ.30ರೊಳಗೆ ಅರ್ಜಿ ಹಾಕಿ

ದಾವಣಗೆರೆ, ನವೆಂಬರ್ 09; ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ನವೆಂಬರ್ 30 ಕೊನೆಯ ದಿನಾಂಕವಾಗಿದೆ. ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನ ಎಳೆಹೊಳೆ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆ ಭರ್ತಿ ಮಾಡಲಾಗುತ್ತಿದೆ.

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-rural-rehabilitation-activist-post-at-davanagere-239197.html

Monday, 8 November 2021

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದಲ್ಲಿ ಕೆಲಸ ಖಾಲಿ ಇದೆ

ಬೆಂಗಳೂರು, ನವೆಂಬರ್ 08; ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು ನವೆಂಬರ್ 30 ಕೊನೆಯ ದಿನವಾಗಿದೆ. ಡೆಪ್ಯೂಟಿ ಮ್ಯಾನೇಜರ್ (ತಾಂತ್ರಿಕ) 73 ಮತ್ತು ಡೆಪ್ಯೂಟಿ ಮ್ಯಾನೇಜರ್ (ಎಫ್‌ & ಎ) 17 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/nhai-recruitment-apply-for-deputy-manager-posts-239099.html

Sunday, 7 November 2021

ಕೊಡಗು; ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಡಿಕೇರಿ, ನವೆಂಬರ್ 07;  ಕೊಡಗು ಜಿಲ್ಲೆಯ ಜಿಲ್ಲಾ ಸರ್ಕಾರಿ ವಕೀಲರ ಹುದ್ದೆ ಭರ್ತಿ ಮಾಡಲು ಸರ್ಕಾರವು ಉದ್ದೇಶಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನವೆಂಬರ್ 8ರ ಸಂಜೆ 5.30ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಹುದ್ದೆಯನ್ನು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತು) ಕಾಯಿದೆ 1977 ರನ್ವಯ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಸನದಲ್ಲಿ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-at-kodagu-239050.html

Sunday, 31 October 2021

ಹಾಸನದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ; ಅರ್ಜಿ ಹಾಕಿ

ಹಾಸನ, ಅಕ್ಟೋಬರ್ 31; ಹಾಸನದಲ್ಲಿ ಸರ್ಕಾರಿ ವಕೀಲರ ಹುದ್ದೆಗೆ ಹಾಗೂ ಚನ್ನರಾಯಪಟ್ಟಣ ತಾಲ್ಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಸದರಿ ಹುದ್ದೆಯನ್ನು ಹೊಸದಾಗಿ ಭರ್ತಿಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು ನಿಯಮ) ಅನ್ವಯ 10 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-various-post-in-hassan-submit-applications-till-november-7-238535.html

Friday, 29 October 2021

ಕರ್ನಾಟಕ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ನೇಮಕಾತಿ

ಬೆಂಗಳೂರು, ಅಕ್ಟೋಬರ್ 29; ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯಗ ಮಂಡಳಿ ಗ್ರೂಪ್ 'ಬಿ' ಮತ್ತು ಗ್ರೂಪ್‌ 'ಸಿ' ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 23/11/2021 ಕೊನೆಯ ದಿನವಾಗಿದೆ. ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿಗಳು (2), ಪ್ರಥಮ ದರ್ಜೆ ಸಹಾಯಕರು (9), ತಾಂತ್ರಿಕ ಮೇಲ್ವಿಚಾರಕರು (5), ತಾಂತ್ರಿಕ ಸಹಾಯಕರು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/karnataka-state-khadi-village-industries-board-recruitment-238371.html

Wednesday, 27 October 2021

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಗೆ ಆಹ್ವಾನ

ಬೆಂಗಳೂರು, ಅಕ್ಟೋಬರ್ 27: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2021-22ನೇ ಶೈಕ್ಷಣಿಕ ವರ್ಷಕ್ಕೆ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಅತಿಥಿ ಉಪನ್ಯಾಸಕರನ್ನು ಆಯ್ಕೆಮಾಡಿಕೊಳ್ಳಲಾಗುತ್ತಿದೆ. ಕಾಲೇಜು ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2021-22ನೇ ಶೈಕ್ಷಣಿಕ ಸಾಲಿನ 1,3 ಹಾಗೂ 5ನೇ ಸೆಮಿಸ್ಟರ್‌ ಅವಧಿಯ ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳ ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/guest-lecturer-recruitment-for-govt-first-grade-colleges-in-karnataka-238138.html

Sunday, 24 October 2021

ಕಲಬುರಗಿ; ಅಕ್ಟೋಬರ್ 26ರಂದು ಕ್ಯಾಂಪಸ್ ಸಂದರ್ಶನ

ಕಲಬುರಗಿ, ಅಕ್ಟೋಬರ್ 24; ಬೆಂಗಳೂರಿನ ಎಂ.ಎಸ್. ಟೊಯೋಟಾ ಇಂಡಸ್ಟ್ರೀಸ್ ಇಂಜೇನ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಅಕ್ಟೋಬರ್ 26 ರಂದು ಕಲಬುರಗಿಯಲ್ಲಿ ಕ್ಯಾಂಪಸ್ ಸಂದರ್ಶನ ಆಯೋಜನೆ ಮಾಡಿದ್ದಾರೆ. ಐ. ಟಿ. ಐ. ವೃತ್ತಿಯ ಫಿಟ್ಟರ್, ಟರ್ನರ್, ಮಶಿನಿಸ್ಟ್, ಎಂ. ಎಂ. ವಿ. ಆಂಡ್ ಡಿಸೇಲ್ ಮೆಕ್ಯಾನಿಕ್ ವೃತ್ತಿಗಳಲ್ಲಿ 2019, 2020 ಪಾಸಾದ ಹಾಗೂ 2021ರಂದು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/campus-interview-in-kalaburagi-on-october-26-237893.html

Friday, 22 October 2021

ಶೀಘ್ರದಲ್ಲೇ 10 ಸಾವಿರ ಉದ್ಯೋಗಿಗಳನ್ನು ನೇಮಿಸಿಕೊಳ್ಳಲಿದೆ ಓಲಾ

ನವದೆಹಲಿ, ಅಕ್ಟೋಬರ್ 22: ಶೀಘ್ರವೇ ಓಲಾ ಕಾರ್ಸ್ 10 ಸಾವಿರ ಉದ್ಯೋಗಿಗಳನ್ನು ನೇಮಿಸಿಕೊಳ್ಳಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಓಲಾವು ಕಾರು ಉತ್ಪಾದನೆಯನ್ನು ಮುಂದಿನ ವರ್ಷದಿಂದ ಹೆಚ್ಚಿಸುವ ಗುರಿ ಹೊಂದಿದೆ. ಸೇಲ್ಸ್‌, ಸೇವಾ ಕೇಂದ್ರ ಸೇರಿದಂತೆ ಹಲವು ವಿಭಾಗಗಳಿಗೆ ನೇಮಕ ಮಾಡಲಾಗುತ್ತದೆ ಎಂದು ಓಲಾ ಕಾರ್ಸ್ ಸಿಇಒ ಅರುಣ್ ಸರ್ದೇಶ್ಮುಖ್ ಹೇಳಿದ್ದಾರೆ. ಓಲಾವು ಈಗಾಗಲೇ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ಬಿಡುಗಡೆ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/ola-cars-plans-to-hire-10-000-people-expand-to-100-cities-by-next-year-237708.html

Wednesday, 20 October 2021

ಮಂಗಳೂರಿನ ರಾಷ್ಟ್ರೀಯ ತಾಂತ್ರಿಕ ಸಂಸ್ಥೆಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು, ಅಕ್ಟೋಬರ್ 20: ರಾಷ್ಟ್ರೀಯ ತಾಂತ್ರಿಕ ಸಂಸ್ಥೆ ಕರ್ನಾಟಕ, ಸುರತ್ಕಲ್‌ನಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಸಹಾಯಕ ಪ್ರಾಧ್ಯಾಪಕ(ಗ್ರೇಡ್-2), ಸಹಾಯಕ ಪ್ರಾಧ್ಯಾಪಕ(ಗ್ರೇಡ್-1) ಹುದ್ದೆಗಳಿಗೆ ನೇಮಕಾತಿ ಹೊರಡಿಸಿದೆ. ಬಿಇ, ಬಿ.ಟೆಕ್, ಎಂಬಿಎ, ಎಂ.ಟೆಕ್ ಪೂರ್ಣಗೊಳಿಸಿದ ಅಭ್ಯರ್ಥಿಗಳು ಖಾಲಿ ಇರುವ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಒಟ್ಟು 23 ಹುದ್ದೆಗಳು ಖಾಲಿ ಇದ್ದು,

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/applications-are-invited-for-the-posts-of-assistant-professor-in-national-institute-of-technology-237515.html

Monday, 18 October 2021

ಬೆಳಗಾವಿ; ರಾಣಿ ಚನ್ನಮ್ಮ ವಿವಿಯಲ್ಲಿ ಕೆಲಸ ಖಾಲಿ ಇದೆ

ಮಡಿಕೇರಿ, ಅಕ್ಟೋಬರ್ 17; ಬೆಳಗಾವಿಯಲ್ಲಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಬೋದಕೇತರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಸ್ಥಳೀಯ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಸರ್ಕಾರದ ಆದೇಶದಂತೆ ಕಲ್ಯಾಣ-ಕರ್ನಾಟಕ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ನೋಂದಾಯಿತ ಅಂಚೆ ಮೂಲಕ, ಖುದ್ದಾಗಿ ಅರ್ಜಿ ಸಲ್ಲಿಸಬೇಕು. ಖಾಲಿ ಇರುವ

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/rani-channamma-university-non-teaching-staff-recruitment-237277.html

ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಕೆಲಸ ಖಾಲಿ ಇದೆ: ನೇರ ಸಂದರ್ಶನ

ಮೈಸೂರು, ಅಕ್ಟೋಬರ್ 18: ಮೈಸೂರು ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 11 ಹುದ್ದೆಗಳು ಖಾಲಿ ಇದ್ದು, ಬಿ.ಎಸ್ಸಿ, ಬಿಸಿಎ, ಎಂ.ಎಸ್ಸಿ, ಮಾಸ್ಟರ್ ಡಿಗ್ರಿ, ಮಾಸ್ಟರ್ ಆಫ್ ಲೈಬ್ರರಿ ಸೈನ್ಸ್ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಹಾಯಕ ಪ್ರಾಧ್ಯಾಪಕ, ಕಂಪ್ಯೂಟರ್ ಸಹಾಯಕ, ಜೂನಿಯರ್ ಪ್ರಾಜೆಕ್ಟ್​ ಫೆಲೋ, ಸೆಮಿ-

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/mysuru-regional-education-institute-recruitment-2021-application-invited-assistant-professor-posts-237273.html

Wednesday, 13 October 2021

ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಅಪ್ರೆಂಟಿಸ್ ಹುದ್ದೆಗಳಿವೆ

ಬೆಂಗಳೂರು, ಅಕ್ಟೋಬರ್ 12: ಏರ್‌ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ(ಎಎಐ) ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ 2021-22ನೇ ಸಾಲಿನ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತಂತೆ ಅಧಿಕೃತ ವೆಬ್‌ತಾಣದಲ್ಲಿ ಪ್ರಕಟಣೆ ಹೊರಡಿಸಿದೆ. ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗ ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 31, 2021 ರೊಳಗೆ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ. ಸಂಸ್ಥೆಯ ಹೆಸರು: ಏರ್ ಪೋರ್ಟ್ಸ್ ಅಥಾರಿಟಿ ಆಫ್

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/aai-recruitment-2021-apply-for-apprentices-post-236838.html

Tuesday, 12 October 2021

ಅಪ್ರೆಂಟಿಸ್ ತರಬೇತಿ; ಮಾಸಿಕ 15 ಸಾವಿರ ರೂ. ಸ್ಟೈಫಂಡ್

ಮಡಿಕೇರಿ, ಅಕ್ಟೋಬರ್ 12; ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ 10 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ನೀಡಲಿದ್ದು, ಆಸಕ್ತರಿಂದ ಅರ್ಜಿ ಕರೆದಿದೆ. ಜಿಲ್ಲಾ ಕಚೇರಿಗಳಲ್ಲಿ ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 10 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿ ನೀಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೆಪಿಟಿಸಿಎಲ್

from Jobs news in Kannada | Jobs in Bengaluru | Employment news in Kannada | Government jobs in Karnataka http:/kannada.oneindia.com/jobs/apply-for-journalism-apprenticeship-at-kalaburagi-district-236757.html