WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 1 July 2021

ಯುವ ಘಟಕದ ಅಧ್ಯಕ್ಷ ಸ್ಥಾನ: ಸಿದ್ದರಾಮಯ್ಯ ನಡೆದಿದ್ದೇ ದಾರಿ, ಡಿಕೆಶಿಗೆ ಸೆಟ್ ಬ್ಯಾಕ್?

ಬಿಜೆಪಿಯಲ್ಲಿನ ನಾಯಕತ್ವ ಬದಲಾವಣೆಯ ಗೊಂದಲ, ಕೊರೊನಾ ನಿರ್ವಹಣೆ ಮುಂತಾದ ವಿಚಾರಗಳನ್ನು ಇಟ್ಟುಕೊಂಡು, ಭರ್ಜರಿ ಮೈಲೇಜ್ ಪಡೆಯಬಹುದಾಗಿದ್ದ ಕಾಂಗ್ರೆಸ್ ಈಗ ಒಳಸುಳಿಯಲ್ಲಿ ಸಿಲುಕಿದೆ. ಹಾಗಾಗಿ, ಮುಖ್ಯವಿಚಾರ ಸೈಡ್ಲೈನ್ ಆಗುತ್ತಿದೆ. ಸಿದ್ದರಾಮಯ್ಯ ಭಾವೀ ಸಿಎಂ ಎಂದು ಅವರ ಆಪ್ತ ಶಾಸಕ ಹಚ್ಚಿದ ಕಿಡಿ, ಪಕ್ಷದ ಒಗ್ಗಟ್ಟನ್ನೇ ಆಪೋಸನೆಗೆ ತೆಗೆದುಕೊಳ್ಳುತ್ತಿದೆ. ಎಷ್ಟೇ ಎಚ್ಚರಿಕೆ ನೀಡಿದರೂ, ಒಂದಲ್ಲಾ ಒಂದು ಪರವಿರೋಧ ಹೇಳಿಕೆಗಳು ಕಾಂಗ್ರೆಸ್

from Oneindia.in - thatsKannada News https://ift.tt/3dsXheT

ಕರ್ನಾಟಕದಲ್ಲಿ ಕೊವಿಡ್-19 ಸೋಂಕಿಗೆ ಒಂದೇ ದಿನ 111 ಮಂದಿ ಸಾವು

ಬೆಂಗಳೂರು, ಮೇ 30: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಕ್ರಮೇಣ ಇಳಿಮುಖವಾಗುತ್ತಿದೆ. ರಾಜ್ಯದಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಶೇಕಡಾವಾರು ಪ್ರಮಾಣ 1.97ರಷ್ಟಿದ್ದು, ಸಾವಿನ ಪ್ರಮಾಣ ಶೇ.3.28ರಷ್ಟಿದೆ. ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಹೊಸ ಪ್ರಕರಣಗಳಿಗಿಂತ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 111 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 35040ಕ್ಕೆ

from Oneindia.in - thatsKannada News https://ift.tt/3y5iweK

ಕೊರೊನಾ ನಂತರ ರಕ್ತದಲ್ಲಿನ ಸಕ್ಕರೆ ಅಂಶದಲ್ಲಿ ಅಸಹಜ ಏರಿಕೆ; ಏಮ್ಸ್

ನವದೆಹಲಿ, ಜುಲೈ 01: ಕೊರೊನಾ ಸೋಂಕಿನಿಂದ ಗುಣಮುಖರಾದ ನಂತರ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿವೆ. ಕೊರೊನಾ ನೆಗೆಟಿವ್ ವರದಿ ಬಂದ ಮೇಲೂ ಆರೋಗ್ಯದಲ್ಲಿ ವ್ಯತ್ಯಾಸಗಳು ಕಂಡುಬರುತ್ತಿವೆ. ಕೊರೊನಾ ಎರಡನೇ ಅಲೆಯಲ್ಲಿ ಸೋಂಕಿಗೆ ತುತ್ತಾಗಿ ಗುಣಮುಖರಾದವರಲ್ಲಿ ರಕ್ತದಲ್ಲಿನ ಸಕ್ಕರೆ ಅಂಶ ಅಸಹಜವಾಗಿ ಹೆಚ್ಚಳವಾಗಿರುವುದಾಗಿ ಪಾಟ್ನಾದ ಏಮ್ಸ್‌ ಸಂಸ್ಥೆಯ ಸಮೀಕ್ಷೆ ವರದಿ ಮಾಡಿದೆ. ಕೊರೊನಾ ನಂತರದ ಸಮಸ್ಯೆಗಳ ಪತ್ತೆಗೆ

from Oneindia.in - thatsKannada News https://ift.tt/3jAvxZN

ಮಕ್ಕಳ ಮೇಲೆ \"ಕೋವೊವ್ಯಾಕ್ಸ್\" ಪ್ರಯೋಗಕ್ಕೆ ಅನುಮತಿ ನಿರಾಕರಿಸಿದ ತಜ್ಞರ ಸಮಿತಿ

ನವದೆಹಲಿ, ಜುಲೈ 01: ದೇಶದಲ್ಲಿ 2-17 ವರ್ಷದ ಮಕ್ಕಳ ಮೇಲೆ ಕೋವೊವ್ಯಾಕ್ಸ್ ಕೊರೊನಾ ಲಸಿಕೆಯ 2/3ನೇ ಹಂತದ ಪ್ರಯೋಗ ನಡೆಸಲು ಸೆರಂ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಅನುಮತಿ ನೀಡದಂತೆ ಸರ್ಕಾರದ ತಜ್ಞರ ಸಮಿತಿ ಶಿಫಾರಸ್ಸು ಮಾಡಿದೆ. 12-17 ವಯಸ್ಸಿನ ಹಾಗೂ 2-11 ವಯಸ್ಸಿನ 920 ಮಕ್ಕಳ ಮೇಲೆ ಕೋವೊವ್ಯಾಕ್ಸ್ ಲಸಿಕೆಯ ಪ್ರಯೋಗಕ್ಕೆ ಅನುಮತಿ ಕೋರಿ ಪುಣೆ ಮೂಲದ

from Oneindia.in - thatsKannada News https://ift.tt/2UgLjP3

Farhan Akhtar Reveals How He Controlled Himself Around Lavish Lunches on Sets of Toofaan

https://ift.tt/3hhb6hO
Farhan Akhtar, who plays a boxer in his upcoming film Toofan, had to undergo a massive physical transformation for the role.

ಭಾರತದ ಲಸಿಕೆಗಳಿಗೆ ಒಪ್ಪಿಗೆ ನೀಡಿ ಇಲ್ಲವೇ ಕಡ್ಡಾಯ ಕ್ವಾರಂಟೈನ್ ಅನುಭವಿಸಿ; ಭಾರತದ ಎಚ್ಚರಿಕೆ

ನವದೆಹಲಿ, ಜುಲೈ 01: ಭಾರತದಲ್ಲಿ ಅಭಿವೃದ್ಧಿಪಡಿಸಲಾದ ಕೋವ್ಯಾಕ್ಸಿನ್, ಕೋವಿಶೀಲ್ಡ್‌ ಲಸಿಕೆಗಳಿಗೆ "ವ್ಯಾಕ್ಸಿನೇಷನ್ ಪಾಸ್‌ಪೋರ್ಟ್" ನೀಡಲು ಯುರೋಪಿಯನ್ ಒಕ್ಕೂಟ ಹಿಂಜರಿಯುತ್ತಿದ್ದು, ಇದಕ್ಕೆ ಭಾರತ ತಿರುಗುತ್ತರ ನೀಡಿದೆ. ಯುರೋಪ್ ದೇಶಗಳಿಂದ ಬರುವವರಿಗೆ ಕ್ವಾರಂಟೈನ್‌ನಿಂದ ವಿನಾಯಿತಿ ನೀಡುವ ವಿಷಯದಲ್ಲಿ ಭಾರತ ಕೂಡ ಇದೇ ನೀತಿ ಅನುಸರಿಸಲು ಪ್ರಾರಂಭಿಸುತ್ತದೆ ಎಂದು ಹೇಳಿರುವುದಾಗಿ ವಿದೇಶಾಂಗ ಸಚಿವಾಲಯ ಮೂಲಗಳು ತಿಳಿಸಿವೆ. ಯುರೋಪಿಯನ್ ಒಕ್ಕೂಟಗಳು ಕೋವಿಶೀಲ್ಡ್ ಅಥವಾ

from Oneindia.in - thatsKannada News https://ift.tt/3Ainl6z

Wednesday, 30 June 2021

ಕರ್ನಾಟಕದ ಕರಾವಳಿ, ಮಲೆನಾಡು ಭಾಗದಲ್ಲಿ ಹೆಚ್ಚಲಿದೆ ಮಳೆ

ಬೆಂಗಳೂರು, ಜೂನ್ 30: ಕರ್ನಾಟಕದಾದ್ಯಂತ ಮಳೆ ಕೊಂಚ ಪ್ರಮಾಣದಲ್ಲಿ ತಗ್ಗಿದೆ, ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನಲ್ಲಿ ಮಳೆ ಕಡಿಮೆಯಾಗಿ ಬಿಸಿಲು ಆರಂಭವಾಗಿದೆ. ಆದರೆ ಮುಂದಿನ ಕೆಲವು ದಿನ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆ ಮುನ್ಸೂಚನೆ ಜೂನ್ 30ರಿಂದ ಜುಲೈ 3ರವರೆಗೆ

from Oneindia.in - thatsKannada News https://ift.tt/2TloSI7

ಸಿ. ಶಿಖಾ ಸೇರಿ ಏಳು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಜೂನ್ 30: ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಿ. ಶಿಖಾ ಸೇರಿದಂತೆ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿ. ಶಿಖಾ, ಅಜಯ್ ನಾಗಭೂಷಣ್, ಸಲ್ಮಾ ಫಾಹಿಮಾ, ಕಣಗವಲ್ಲಿ, ರಘುನಂದನ್ ಮೂರ್ತಿ, ಎಂ.ಎಸ್. ಅರ್ಚನಾ, ರಮ್ಯಾ ಸೇರಿ ಒಟ್ಟು ಏಳು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸಿ.

from Oneindia.in - thatsKannada News https://ift.tt/2TcnDeB

ಭಾರತದಲ್ಲಿ ಶೇ.96.92ರಷ್ಟು ಕೊವಿಡ್-19 ಸೋಂಕಿತರು ಚೇತರಿಕೆ

ನವದೆಹಲಿ, ಜೂನ್ 30: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ಪ್ರಭಾವ ದಿನದಿಂದ ದಿನಕ್ಕೆ ತಗ್ಗುತ್ತಿದೆ. ಕೊವಿಡ್-19 ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಚೇತರಿಕೆ ಪ್ರಮಾಣ ಶೇ.96.92ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 45,951 ಮಂದಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಂದು ದಿನದಲ್ಲಿ 817 ಮಂದಿ ಮಹಾಮಾರಿಗೆ ಬಲಿಯಾಗಿದ್ದು, ಇದೇ ಅವಧಿಯಲ್ಲಿ 60,729 ಸೋಂಕಿತರು

from Oneindia.in - thatsKannada News https://ift.tt/3x6c3QL

ಕರ್ನಾಟಕದಲ್ಲಿ ಒಂದೇ ದಿನ 3,222 ಮಂದಿಗೆ ಕೊರೊನಾವೈರಸ್

ಬೆಂಗಳೂರು, ಮೇ 29: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 4,000ಕ್ಕಿಂತ ಇಳಿಮುಖವಾಗಿದೆ. ರಾಜ್ಯದಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಶೇಕಡಾವಾರು ಪ್ರಮಾಣ 2.54ರಷ್ಟಿದ್ದು, ಸಾವಿನ ಪ್ರಮಾಣ ಶೇ.2.88ರಷ್ಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 3222 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 93 ಮಂದಿ ಪ್ರಾಣ ಬಿಟ್ಟಿದ್ದು, 14724 ಸೋಂಕಿತರು ಗುಣಮುಖರಾಗಿದ್ದಾರೆ.

from Oneindia.in - thatsKannada News https://ift.tt/3h5fQID

Swara Bhasker Talks Sheer Qorma: Bollywood Can Help Normalise Being Homosexual or Gender Fluid

https://ift.tt/3h3GuBj
Sheer Qorma, starring Swara Bhasker, Divya Dutta and Shabana Azmi, has won the Best Short Film Audience Award at the recent 34th Connecticut LGBT Film Festival.

Raj Kaushal, Mandira Bedi's Husband, Passes Away After Suffering Heart Attack

https://ift.tt/3dLxrTV
Filmmaker Raj Kaushal passed away on Wednesday morning after suffering a heart attack.

Gal Gadot Shares Adorable Family Pic After Welcoming Third Baby Girl

https://ift.tt/3jtOo8H
Gal Gadot and husband Jaron Varsano have become proud parents to their third baby girl. The happy couple shared the news on social media.